ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ; ಮಾಜಿ ಮಂತ್ರಿ ಶಿವರಾಜ ತಂಗಡಗಿ
ವಿಜಯಪರ್ವ ಸುದ್ದಿ, ಕನಕಗಿರಿ
ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ. ಅಲ್ಲಿ ಇರುವವರೆಲ್ಲ ಕಾಂಗ್ರೆಸ್, ಜೆಡಿಎಸ್ ಬೀಜಗಳು. ಬಿಜೆಪಿಯವರು ನಮ್ಮವರನ್ನೇ ಎತ್ತಿಕೊಂಡು ಹೋಗಿ ತಮ್ಮ ಪಕ್ಷದವರು ಎನ್ನುತ್ತಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಮಂತ್ರಿ ಶಿವರಾಜ ತಂಗಡಗಿ ವ್ಯಂಗ್ಯವಾಡಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಕಾಂಗ್ರೆಸ್ ನಿಂದ ಆಯೋಜಿಸಿದ್ದ ಟ್ರ್ಯಾಕ್ಟರ್ ರ್ಯಾಲಿಯ ಪೂರ್ವಭಾವಿ ಸಭೆಯಲ್ಲಿ ಗುರುವಾರ ಮಾತನಾಡಿದರು.
ಕನಕಗಿರಿ ವಿಧಾನಸಭೆ ಕ್ಷೇತ್ರದ ಅನೇಕ ಕಡೆ ಗ್ರಾಪಂ ಸದಸ್ಯರನ್ನು ಕರೆದುಕೊಂಡು ಹೋಗಿ, ಶಾಸಕರು ನಮ್ಮವರು ಎನ್ನುತ್ತಿದ್ದಾರೆ.… ..ಮುಂದೆ ಓದಿ